37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಮಾ। ರಿತ್ವಿಕ್‌ರಾಜ್ ಅಂಡಿಂಜೆ (8ನೇ ತರಗತಿ, ಸೈಂಟ್ ಪೀಟರ್ ಆಂಗ್ಲಮಾಧ್ಯಮ ಶಾಲೆ, ಅಳದಂಗಡಿ) ಇವರು 71.42% ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರ ವಿದ್ಯಾರ್ಥಿ.

Related posts

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!