24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣಸೆಕಟ್ಟೆ, ರೆಂಕೆದಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
error: Content is protected !!