25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣಸೆಕಟ್ಟೆ, ರೆಂಕೆದಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya
error: Content is protected !!