ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!