23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭಸಂದರ್ಭದಲ್ಲಿ ಬಜಿಲ, ಆದೂರ್ ಪೆರಾಲ್, ಕೊಯ್ಯೂರು, ಮಲೆಬೆಟ್ಟು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ,ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!