April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಸಮಯದಲ್ಲಿ ಮೆರವಣಿಗೆಯ ಮೂಲಕ ದೇವರಿಗೆ ಬೆಳ್ಳಿ ಕವಚ ಸಮರ್ಪಣೆ ಜ.9ರಂದು ನಡೆಯಿತು.

ಶಂಕರ ಮಯ್ಯ ದಂಪತಿಗಳು ಬೆಳ್ಳಿ ಕವಚವನ್ನು ಹಿಡಿದುಕೊಂಡು ಸಾಗಿ ಬಂದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!