July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಸಮಯದಲ್ಲಿ ಮೆರವಣಿಗೆಯ ಮೂಲಕ ದೇವರಿಗೆ ಬೆಳ್ಳಿ ಕವಚ ಸಮರ್ಪಣೆ ಜ.9ರಂದು ನಡೆಯಿತು.

ಶಂಕರ ಮಯ್ಯ ದಂಪತಿಗಳು ಬೆಳ್ಳಿ ಕವಚವನ್ನು ಹಿಡಿದುಕೊಂಡು ಸಾಗಿ ಬಂದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya
error: Content is protected !!