27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಅವರು, ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಎಂ ಎಲ್ ಭಟ್ ಇವರ ಶಿಷ್ಯೆ ವಿದುಷಿ ಡಿಂಪಲ್ ಶಿವರಾಜ್ ಇವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆ ಇಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯನ್ನು ಪೂರೈಸಿದ ಅತೀ ಕಿರಿಯ ಅಭ್ಯರ್ಥಿಯಾದ ಅದಿತಿ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿನ 5ನೇ ತರಗತಿ ವಿದ್ಯಾರ್ಥಿನಿ. ಇವರು ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.

Related posts

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!