September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರತೀಯ ಜೈನ್ ಮಿಲನ್ ವಲಯ – 8 ಇವರ ಆಯೋಜನೆಯಲ್ಲಿ ನಡೆದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8 ಸೀಸನ್ ನಲ್ಲಿ ಬೆಳಗಾವಿಯ ವಿಶಾರದಾ ನೃತ್ಯ ತಂಡವು ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಈ ಜಿನಭಜನೆಯ ಸಾಹಿತ್ಯವು ಬೆಳ್ತಂಗಡಿ ತಾಲ್ಲೂಕಿನ ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯದಾಗಿತ್ತು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
error: Content is protected !!