23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!