23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!