September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
error: Content is protected !!