25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya
error: Content is protected !!