23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

ಮಚ್ಚಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಎರಡುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಅಭಿವೃದ್ಧಿ ಕೆಲಸಗಳೊಂದಿಗೆ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತಮ್ಮ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಚಂದ್ರಕಾಂತ ನಿಡ್ಡಾಜೆ ಇವರಿಗೆ ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಅಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಸತೀಶ್ ಶೆಟ್ಟಿ ಬೋಳದ ಗುತ್ತು ಹಾಗೂ ಎಲ್ಲಾ ಅಭಿಮಾನಿಗಳು ಉಪಸಿತರಿದ್ದರು.

ವರದಿ: ಹರ್ಷ ಬಳ್ಳಮಂಜ

Related posts

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!