April 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

ಉಜಿರೆ: ಮಂದಿರ ಮಹಾ ಸಂಘ, ಕರ್ನಾಟಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗೂರಿನಲ್ಲಿ ನಡೆದ ರಾಜ್ಯ ಅಧಿವೇಶನದಲ್ಲಿ ನಿರ್ಣಯಿಸಿದ ಪ್ರಕಾರ ರಾಜ್ಯದಲ್ಲೆ ಪ್ರಥಮವಾಗಿ ಸಾಮೂಹಿಕ ಆರತಿ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಶ್ರೀ ಪರಶುರಾಮ ದೇವಸ್ಥಾನ, ಮುಂಡಾಜೆಯಲ್ಲಿ ಇಂದು (ಜ. 10) ಸಂಜೆ 6.30 ರಿಂದ 7 ತನಕ ನಡೆಯಲಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ