25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

ಉಜಿರೆ: ಮಂದಿರ ಮಹಾ ಸಂಘ, ಕರ್ನಾಟಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗೂರಿನಲ್ಲಿ ನಡೆದ ರಾಜ್ಯ ಅಧಿವೇಶನದಲ್ಲಿ ನಿರ್ಣಯಿಸಿದ ಪ್ರಕಾರ ರಾಜ್ಯದಲ್ಲೆ ಪ್ರಥಮವಾಗಿ ಸಾಮೂಹಿಕ ಆರತಿ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಶ್ರೀ ಪರಶುರಾಮ ದೇವಸ್ಥಾನ, ಮುಂಡಾಜೆಯಲ್ಲಿ ಇಂದು (ಜ. 10) ಸಂಜೆ 6.30 ರಿಂದ 7 ತನಕ ನಡೆಯಲಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya
error: Content is protected !!