July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ

ಇವರು ಬೆಂಗಳೂರಿನ ವಿದುಷಿ ಕಮಲಿನಿ ಹೆಗಡೆ ಹಾಗೂ ವಿದ್ವಾನ್ ಮಧೂರ್ ಪಿ ಬಾಲಸುಬ್ರಹ್ಮಣ್ಯಂ, ಮುಕುಂದ ಕೃಪ ಉಡುಪಿ ಇವರ ಬಳಿ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಪ್ರಸ್ತುತ ವಿದುಷಿ ಚೇತನ ಆಚಾರ್ಯ ಇವರ ಬಳಿ ಸಂಗೀತ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾರೆ.

ಇವರು ಧರ್ಮಪಾಲ್ ಮತ್ತು ಯಶಸ್ವತಿ ಧರ್ಮಸ್ಥಳ ಇವರ ಪುತ್ರಿ ಹಾಗೂ ಡಾ ಅರ್ಹಂತ್ ಕುಮಾರ್ ಉಡುಪಿ ಇವರ ಧರ್ಮಪತ್ನಿ.

Related posts

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!