23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ

ಇವರು ಬೆಂಗಳೂರಿನ ವಿದುಷಿ ಕಮಲಿನಿ ಹೆಗಡೆ ಹಾಗೂ ವಿದ್ವಾನ್ ಮಧೂರ್ ಪಿ ಬಾಲಸುಬ್ರಹ್ಮಣ್ಯಂ, ಮುಕುಂದ ಕೃಪ ಉಡುಪಿ ಇವರ ಬಳಿ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಪ್ರಸ್ತುತ ವಿದುಷಿ ಚೇತನ ಆಚಾರ್ಯ ಇವರ ಬಳಿ ಸಂಗೀತ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾರೆ.

ಇವರು ಧರ್ಮಪಾಲ್ ಮತ್ತು ಯಶಸ್ವತಿ ಧರ್ಮಸ್ಥಳ ಇವರ ಪುತ್ರಿ ಹಾಗೂ ಡಾ ಅರ್ಹಂತ್ ಕುಮಾರ್ ಉಡುಪಿ ಇವರ ಧರ್ಮಪತ್ನಿ.

Related posts

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya
error: Content is protected !!