29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ ಮತ್ತು ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆಯು ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡಬಿದ್ರೆ ಮತ್ತು ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆಯಿತು.

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿಗಳಾದ ಅಭಿಜ್ಞಾ 6 ನೇ ತರಗತಿ, ಯಶ್ವಿ 7 ನೇ ತರಗತಿ, ಕಾವ್ಯಶ್ರೀ 7 ನೇ ತರಗತಿ, ಸಾದ್ವಿ 7 ನೇ ತರಗತಿ, ಪವೀಕ್ಷ 8 ನೇ ತರಗತಿ, ದೀಕ್ಷಿತ 8 ನೇ ತರಗತಿ, ಕನಿಷ್ಕ 8ನೇ ತರಗತಿ, ಸಹನಾ 9 ನೇ ತರಗತಿ, ನಿಧಿ 9 ನೇ ತರಗತಿ, ಕೃತಿ 9 ನೇ ತರಗತಿ, ಪೂಜಿತ 9 ನೇ ತರಗತಿ, ನೇಹಾ 9 ನೇ ತರಗತಿ, ಹುನೈದಾ 10 ನೇ ತರಗತಿ.

ಇವರಲ್ಲಿ ಪವೀಕ್ಷಾ ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಕೃತಿ ಜಾವಲಿನ್ ಎಸೆತದಲ್ಲಿ ತೃತೀಯ ಬಹುಮಾನ ಗಳಿಸಿದ ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!