September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

ತೆಕ್ಕಾರು: ಸರಕಾರಿ ಶಾಲೆ ಎಂದರೆ ಅವ್ಯವಸ್ಥೆಗಳ ಆಗರ ಎಂದು ಮೂಗು ಮುರಿಯುವ ಇಂದಿನ ಕಾಲದಲ್ಲಿ ಮೂಲಭೂತ ವ್ಯವಸ್ಥೆಗಳಿಗಾಗಿ ಹೆಣಕಾಡುವ ಪರಿಸ್ಥಿತಿಯಲ್ಲಿ ಇಲ್ಲೊಬ್ಬರು ಉದಾರದಾನಿ, ಕೊಡುಗೈ ದಾನಿಯಾದ ಅಬ್ಬಾಸ್ ಮಡಿಕೇರಿ ಬೆಟ್ಟು ರವರ ಪುತ್ರ ಮಹಮದ್ ಫಯಾಜ್ ಶಾಲೆಗೆ ಸರಿಸುಮಾರು ರೂ.40,000ಕ್ಕೂ ಅಧಿಕ ಮೌಲ್ಯದ ಲ್ಯಾಪ್ ಟಾಪ್ ಅನ್ನು ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಶಾಲಾ ಶೈಕ್ಷಣಿಕ ಅನುಕೂಲಕ್ಕಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಎಸ್ .ಡಿ .ಎಂ. ಸಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.13: ವಿದ್ಯುತ್ ನಿಲುಗಡೆ

Suddi Udaya

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya
error: Content is protected !!