23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!