23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!