24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!