28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya
error: Content is protected !!