ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
error: Content is protected !!