July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya
error: Content is protected !!