26.9 C
ಪುತ್ತೂರು, ಬೆಳ್ತಂಗಡಿ
June 7, 2025
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya
error: Content is protected !!