September 6, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya
error: Content is protected !!