July 23, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya
error: Content is protected !!