April 21, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ 68 ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನು ಒಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದು, ಬೆಳ್ಳಿಯ ಪದಕವನ್ನು ಗಳಿಸಿದೆ.


ತಂಡಕ್ಕೆ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರಾದ ಗುಣಪಾಲ್ ಎಂ. ಎಸ್. ಹಾಗೂ ಸಂದೀಪ್ ಶೆಟ್ಟಿ ತರಬೇತಿ ನೀಡಿದ್ದಾರೆ.

Related posts

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya
error: Content is protected !!