September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ 68 ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನು ಒಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದು, ಬೆಳ್ಳಿಯ ಪದಕವನ್ನು ಗಳಿಸಿದೆ.


ತಂಡಕ್ಕೆ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರಾದ ಗುಣಪಾಲ್ ಎಂ. ಎಸ್. ಹಾಗೂ ಸಂದೀಪ್ ಶೆಟ್ಟಿ ತರಬೇತಿ ನೀಡಿದ್ದಾರೆ.

Related posts

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!