30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

ಉಜಿರೆ: ಮಂದಿರ ಮಹಾ ಸಂಘ, ಕರ್ನಾಟಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗೂರಿನಲ್ಲಿ ನಡೆದ ರಾಜ್ಯ ಅಧಿವೇಶನದಲ್ಲಿ ನಿರ್ಣಯಿಸಿದ ಪ್ರಕಾರ ರಾಜ್ಯದಲ್ಲೆ ಪ್ರಥಮವಾಗಿ ಸಾಮೂಹಿಕ ಆರತಿ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಶ್ರೀ ಪರಶುರಾಮ ದೇವಸ್ಥಾನ, ಮುಂಡಾಜೆಯಲ್ಲಿ ಇಂದು (ಜ. 10) ಸಂಜೆ 6.30 ರಿಂದ 7 ತನಕ ನಡೆಯಲಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Related posts

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya
error: Content is protected !!