22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ‘ಕ್ರೀಡೋತ್ಸವ’ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 800ಮೀಟರ್ ಓಟ 8ನೇ ತರಗತಿ ವಿದ್ಯಾರ್ಥಿನಿ ನಿಶಾ ತೃತೀಯ, ಗುಂಡೆಸೆತ 4ನೇ ತರಗತಿ ಯುಕ್ತ ದ್ವಿತೀಯ ಹಾಗೂ 100 ಮೀಟರ್ ಓಟದಲ್ಲಿ 4ನೇ ತರಗತಿ ಸಾಕ್ಯಶ್ರೀ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
error: Content is protected !!