September 6, 2026
ತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ‘ಕ್ರೀಡೋತ್ಸವ’ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 800ಮೀಟರ್ ಓಟ 8ನೇ ತರಗತಿ ವಿದ್ಯಾರ್ಥಿನಿ ನಿಶಾ ತೃತೀಯ, ಗುಂಡೆಸೆತ 4ನೇ ತರಗತಿ ಯುಕ್ತ ದ್ವಿತೀಯ ಹಾಗೂ 100 ಮೀಟರ್ ಓಟದಲ್ಲಿ 4ನೇ ತರಗತಿ ಸಾಕ್ಯಶ್ರೀ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!