23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ

ಇವರು ಬೆಂಗಳೂರಿನ ವಿದುಷಿ ಕಮಲಿನಿ ಹೆಗಡೆ ಹಾಗೂ ವಿದ್ವಾನ್ ಮಧೂರ್ ಪಿ ಬಾಲಸುಬ್ರಹ್ಮಣ್ಯಂ, ಮುಕುಂದ ಕೃಪ ಉಡುಪಿ ಇವರ ಬಳಿ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಪ್ರಸ್ತುತ ವಿದುಷಿ ಚೇತನ ಆಚಾರ್ಯ ಇವರ ಬಳಿ ಸಂಗೀತ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾರೆ.

ಇವರು ಧರ್ಮಪಾಲ್ ಮತ್ತು ಯಶಸ್ವತಿ ಧರ್ಮಸ್ಥಳ ಇವರ ಪುತ್ರಿ ಹಾಗೂ ಡಾ ಅರ್ಹಂತ್ ಕುಮಾರ್ ಉಡುಪಿ ಇವರ ಧರ್ಮಪತ್ನಿ.

Related posts

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya
error: Content is protected !!