25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ

ಇವರು ಬೆಂಗಳೂರಿನ ವಿದುಷಿ ಕಮಲಿನಿ ಹೆಗಡೆ ಹಾಗೂ ವಿದ್ವಾನ್ ಮಧೂರ್ ಪಿ ಬಾಲಸುಬ್ರಹ್ಮಣ್ಯಂ, ಮುಕುಂದ ಕೃಪ ಉಡುಪಿ ಇವರ ಬಳಿ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಪ್ರಸ್ತುತ ವಿದುಷಿ ಚೇತನ ಆಚಾರ್ಯ ಇವರ ಬಳಿ ಸಂಗೀತ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾರೆ.

ಇವರು ಧರ್ಮಪಾಲ್ ಮತ್ತು ಯಶಸ್ವತಿ ಧರ್ಮಸ್ಥಳ ಇವರ ಪುತ್ರಿ ಹಾಗೂ ಡಾ ಅರ್ಹಂತ್ ಕುಮಾರ್ ಉಡುಪಿ ಇವರ ಧರ್ಮಪತ್ನಿ.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!