22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

ತೆಕ್ಕಾರು: ಸರಕಾರಿ ಶಾಲೆ ಎಂದರೆ ಅವ್ಯವಸ್ಥೆಗಳ ಆಗರ ಎಂದು ಮೂಗು ಮುರಿಯುವ ಇಂದಿನ ಕಾಲದಲ್ಲಿ ಮೂಲಭೂತ ವ್ಯವಸ್ಥೆಗಳಿಗಾಗಿ ಹೆಣಕಾಡುವ ಪರಿಸ್ಥಿತಿಯಲ್ಲಿ ಇಲ್ಲೊಬ್ಬರು ಉದಾರದಾನಿ, ಕೊಡುಗೈ ದಾನಿಯಾದ ಅಬ್ಬಾಸ್ ಮಡಿಕೇರಿ ಬೆಟ್ಟು ರವರ ಪುತ್ರ ಮಹಮದ್ ಫಯಾಜ್ ಶಾಲೆಗೆ ಸರಿಸುಮಾರು ರೂ.40,000ಕ್ಕೂ ಅಧಿಕ ಮೌಲ್ಯದ ಲ್ಯಾಪ್ ಟಾಪ್ ಅನ್ನು ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಶಾಲಾ ಶೈಕ್ಷಣಿಕ ಅನುಕೂಲಕ್ಕಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಎಸ್ .ಡಿ .ಎಂ. ಸಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!