25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya
error: Content is protected !!