September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!