27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!