23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!