28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ನಿಡ್ಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜ.15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಮೇಶ್ ರಾವ್, ಧನಂಜಯ ಗೌಡ ಕಳೆಂಜ, ವಿಜಯ ಕುಮಾರ್ ಹೆಚ್, ಜಯರಾಮ ಪಾಳಂದ್ಯೆ ಎಸ್, ಆನಂದ ಗೌಡ ಎಂ.,ಕೆ. ಹೇಮಂತ ಗೌಡ, ಹಿಂದುಳಿದ ವರ್ಗ ಎ ಮೋಹನ್ ಪೂಜಾರಿ ಬಿ., ಹಿಂದುಳಿದ ವರ್ಗ ಬಿ ಧನಂಜಯ ಬಿ., ಮಹಿಳಾ ಮೀಸಲು ಕ್ಷೇತ್ರ ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ., ಪ.ಜಾತಿ ಕ್ಷೇತ್ರದಿಂದ ರಾಜು, ಪ.ಪಂ. ಕ್ಷೇತ್ರ ಡೀಕಯ್ಯ ಎಂ.ಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಅಶೋಕ್ ಭಟ್ ಕೆ., ಗಣೇಶ್ ಗೌಡ ಬಿ., ಮಾಧವ ಗೌಡ ಎಂ., ವೀರೇಂದ್ರ ಕುಮಾರ್, ಶ್ಯಾಮ್ ಪ್ರಕಾಶ್ ಭಟ್, ಸೆಬಾಸ್ಟಿನ್ ಪಿ. ಟಿ. ಯಾನೆ ಕುಟ್ಟಪ್ಪ, ಹಿಂದುಳಿದ ವರ್ಗ ಎ -ಸೋಮಪ್ಪ ಪೂಜಾರಿ , ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಾಸಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಐಶ್ವರ್ಯ ಜೆ. ಶೆಟ್ಟಿ, ಪ್ರೇಮ, ಪ.ಜಾತಿ ಕ್ಷೇತ್ರ ಶ್ರೀಧರ್ ಎಸ್., ಪ. ಪಂಗಡ ಆನಂದ ಮಲೆಕುಡಿಯ ಸ್ಪರ್ಧಿಸಲಿದ್ದಾರೆ.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!