April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಸಂದರ್ಭದಲ್ಲಿ ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಚೆಂಡೆ, ವಾದ್ಯ, ಬ್ಯಾಂಡ್ ವಾಳಗದೊಂದಿಗೆ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ತಾoಬೂಲ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಹೊನ್ನಪ್ಪ ಗೌಡ ಸೋನಕುಮೇರು, ಶ್ರೀನಿವಾಸ ಗೌಡ ಬೆಳಾಲು, ಸತೀಶ್ ಗೌಡ ಎಳ್ಳುಗದ್ದೆ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಉದ್ಯಮಿ ಜಯಣ್ಣ ಮೀನoದೆಲು,ಪದ್ಮ ಗೌಡ ಬೆಳಾಲು,ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya
error: Content is protected !!