22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಸಂದರ್ಭದಲ್ಲಿ ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಚೆಂಡೆ, ವಾದ್ಯ, ಬ್ಯಾಂಡ್ ವಾಳಗದೊಂದಿಗೆ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ತಾoಬೂಲ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಹೊನ್ನಪ್ಪ ಗೌಡ ಸೋನಕುಮೇರು, ಶ್ರೀನಿವಾಸ ಗೌಡ ಬೆಳಾಲು, ಸತೀಶ್ ಗೌಡ ಎಳ್ಳುಗದ್ದೆ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಉದ್ಯಮಿ ಜಯಣ್ಣ ಮೀನoದೆಲು,ಪದ್ಮ ಗೌಡ ಬೆಳಾಲು,ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya
error: Content is protected !!