ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!