July 23, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!