24 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya
error: Content is protected !!