23.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

ಬಂಟ್ವಾಳ : ಪುರುಷೋತ್ತಮ ಕುಲಾಲ್ ಮತ್ತು ಶ್ರೀಮತಿ ಸುಲತ ನೀರುಮಾರ್ಗ ಇವರ ಪ್ರಥಮ ಪುತ್ರಿ ಕು| ಹರ್ಷಿತಾ ಕುಲಾಲ್ ಇವರು ಬೆಂಗಳೂರನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಮಟ್ಟದ ಕಾರ್ಯಗಾರ ದಲ್ಲಿ ಜಿಲ್ಲೆ ಯಿಂದ ಪದವಿ ಪೂರ್ವ ವಿಭಾಗ ದಿಂದ ಅಯ್ಕೆ ಗೊಂಡಿದ್ದಾರೆ. ಜ.26 ರಂದು ಬೆಂಗಳೂರು ಮಾಣಿಕ್ ಷಾ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಂದು ರಾಜ್ಯದ ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆಯುವ ಪಥಸಂಚಲನ ದಲ್ಲಿ ಜಿಲ್ಲೆಯಿಂದ ಪ್ರತಿನಿಧಿ ಯಾಗಿ ಭಾಗವಹಿಸಲು ಆಯ್ಕೆ ಆಗಿರುತ್ತಾರೆ.

Related posts

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya
error: Content is protected !!