24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ನಂದಶ್ರೀ ಜೈನ್ ಉಡುಪಿ ಇವರು 96.75% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ

ಇವರು ಬೆಂಗಳೂರಿನ ವಿದುಷಿ ಕಮಲಿನಿ ಹೆಗಡೆ ಹಾಗೂ ವಿದ್ವಾನ್ ಮಧೂರ್ ಪಿ ಬಾಲಸುಬ್ರಹ್ಮಣ್ಯಂ, ಮುಕುಂದ ಕೃಪ ಉಡುಪಿ ಇವರ ಬಳಿ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಪ್ರಸ್ತುತ ವಿದುಷಿ ಚೇತನ ಆಚಾರ್ಯ ಇವರ ಬಳಿ ಸಂಗೀತ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾರೆ.

ಇವರು ಧರ್ಮಪಾಲ್ ಮತ್ತು ಯಶಸ್ವತಿ ಧರ್ಮಸ್ಥಳ ಇವರ ಪುತ್ರಿ ಹಾಗೂ ಡಾ ಅರ್ಹಂತ್ ಕುಮಾರ್ ಉಡುಪಿ ಇವರ ಧರ್ಮಪತ್ನಿ.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!