29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

ತೆಕ್ಕಾರು: ಸರಕಾರಿ ಶಾಲೆ ಎಂದರೆ ಅವ್ಯವಸ್ಥೆಗಳ ಆಗರ ಎಂದು ಮೂಗು ಮುರಿಯುವ ಇಂದಿನ ಕಾಲದಲ್ಲಿ ಮೂಲಭೂತ ವ್ಯವಸ್ಥೆಗಳಿಗಾಗಿ ಹೆಣಕಾಡುವ ಪರಿಸ್ಥಿತಿಯಲ್ಲಿ ಇಲ್ಲೊಬ್ಬರು ಉದಾರದಾನಿ, ಕೊಡುಗೈ ದಾನಿಯಾದ ಅಬ್ಬಾಸ್ ಮಡಿಕೇರಿ ಬೆಟ್ಟು ರವರ ಪುತ್ರ ಮಹಮದ್ ಫಯಾಜ್ ಶಾಲೆಗೆ ಸರಿಸುಮಾರು ರೂ.40,000ಕ್ಕೂ ಅಧಿಕ ಮೌಲ್ಯದ ಲ್ಯಾಪ್ ಟಾಪ್ ಅನ್ನು ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಶಾಲಾ ಶೈಕ್ಷಣಿಕ ಅನುಕೂಲಕ್ಕಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಎಸ್ .ಡಿ .ಎಂ. ಸಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!